Breaking NewsLatestರಾಜ್ಯ

ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗೊದ್ದಾರೆ.

ಹತ್ತು ದಿನಗಳ ಕಾಲ ಅವರು ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.

ಆಗಸ್ಟ್ 31ರಂದು ಸಂಜೆ ಸಿದ್ದರಾಮಯ್ಯ ಅವರು ಚಿಕಿತ್ಸಾ ಕೇಂದ್ರದಿಂದ ವಾಪಸಾಗುವರು.

Spread the love

Related Articles

Leave a Reply

Your email address will not be published. Required fields are marked *

Back to top button