Breaking NewsLatestರಾಜಕೀಯರಾಜ್ಯ
ಕೇಂದ್ರ ಸಚಿವ ರಾಜ್ನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆ ಸಂದರ್ಭದ ಕೆಲವು ಚಿತ್ರಗಳು.



