Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೊಮ್ಮಾಯಿ ಆಡಳಿತದಿಂದ ‘ಕರ್ನಾಟಕ ಮಾಡೆಲ್’ ಇಂದು ವಿಶ್ವದ ಗಮನ ಸೆಳೆಯುತ್ತಿದೆ: ಬಿಜೆಪಿ

ಬೆಂಗಳೂರು: ‘ಕರ್ನಾಟಕ ಮಾಡೆಲ್’ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದಿಂದ ವಿಶ್ವದ ಗಮನ ಸೆಳೆಯುತ್ತಿದೆ ಎಂದು ಬಿಜೆಪಿ ಹೇಳಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ , ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದೆ.

”ದೆಹಲಿಯನ್ನು ಸ್ವಚ್ಛ ಮಾಡುತ್ತೇನೆ ಎಂದು ಪೊರಕೆ ಹಿಡಿದು ಬಂದ ಅರವಿಂದ ಕೇಜ್ರಿವಾಲ್ ಇಂದು “ಹೊಗೆ” ದೆಹಲಿಯನ್ನಾಗಿಸಿ ಕಲುಷಿತಗೊಳಿಸಿದ್ದಾರೆ. ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಆಡಳಿತದ ನೀತಿಗಳಿಂದ ಅತಿ ಹೆಚ್ಚು ವಿದೇಶಿ ಬಂಡವಾಳವನ್ನು ಆಕರ್ಷಿಸಿದ್ದಾರೆ. ಕರ್ನಾಟಕ ಮಾಡೆಲ್ ಇಂದು ವಿಶ್ವದ ಗಮನ ಸೆಳೆಯುತ್ತಿದೆ” ಎಂದು ಕೇಜ್ರಿವಾಲ್ ಅವರ ಆಡಳಿತವನ್ನು ಟೀಕಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button