Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಮೋಡ ಮುಸುಕಿದ ವಾತಾವರಣ ಮತ್ತು ಜಿನುಗು ಮಳೆಗಳ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದಾರೆ.

ನಗರದಲ್ಲಿಂದು ಪ್ರಧಾನಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಹಲವಾರು ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಗರದ ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಸರ್ಕಲ್, ಬಸವೇಶ್ವರ ಸರ್ಕಲ್, ಅರಮನೆ ಮೈದಾನ ರಸ್ತೆ, ರೇಸ್ ಕೋರ್ಸ್ ರೋಡ್, ಕ್ವೀನ್ಸ್ ರಸ್ತೆ, ರಾಜಭವನ್ ರಸ್ತೆ ಮತ್ತು ಶೇಷಾದ್ರಿ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿಷೇಧಿಸಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ನಿಷೇಧ ಜಾರಿಯಲ್ಲಿರುತ್ತದೆ.

Spread the love

Related Articles

Leave a Reply

Your email address will not be published. Required fields are marked *

Back to top button