Latestಮನರಂಜನೆಮೆಟ್ರೋಸಿನಿಮಾಸೆಲೆಬ್ರಿಟಿ

ಇಂದು ಮಧ್ಯಾಹ್ನ 12 ರ ನಂತರ ಸಾರ್ವಜನಿಕರಿಗೆ ಪುನೀತ್ ರಾಜ್‌ಕುಮಾರ್ ಸಮಾಧಿ ವೀಕ್ಷಣೆಗೆ ಅವಕಾಶ

ಬೆಂಗಳೂರು: ಚಿತ್ರನಟ ಪುನೀತ್‌ ರಾಜ್‌ಕುಮಾರ್ ಅವರು ಅಗಲಿ ನವೆಂಬರ್ 8 ಕ್ಕೆ ಹನ್ನೊಂದು ದಿನಗಳಾಗಿವೆ. ಇಂದು ಬೆಳಗ್ಗೆ ಪುಣ್ಯಸ್ಮರಣೆ ಕಾರ್ಯಕ್ರಮದ ಇರುವುದರಿಂದ ನಗರದ ಕಂಠೀರವ ಸ್ಟುಡಿಯೋ ಬಳಿಯಿರುವ ಪುನೀತ್‌ ರಾಜ್‌ಕುಮಾರ್ ಅವರ ಸಮಾಧಿ ವೀಕ್ಷಣೆಗೆ ಅವಕಾಶವಿಲ್ಲ.

ಮಧ್ಯಾಹ್ನ 12 ಗಂಟೆಯ ನಂತರ ಸಮಾಧಿ ವೀಕ್ಷಣೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪೋಲಿಸ್ ಪ್ರಕಟಣೆ ತಿಳಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button