Dharmasthala
- Breaking News
ಧರ್ಮಸ್ಥಳ ಲಕ್ಷದೀಪೋತ್ಸವ ಆರಂಭ : ಶ್ರೀ ಮಂಜುನಾಥಸ್ವಾಮಿಯ ಹೊಸಕಟ್ಟೆ ಉತ್ಸವ
ಬೆಳ್ತಂಗಡಿ : ನಾಡಿನ ಭಕ್ತರೆಲ್ಲರನ್ನು ತನ್ನೆಡೆಗೆ ಸೆಳೆಯುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನೆರವೇರುವ ಲಕ್ಷ ದೀಪೋತ್ಸವದ ಮೊದಲ ದಿನ ರವಿವಾರ ರಾತ್ರಿ ಶ್ರೀ ಮಂಜುನಾಥಸ್ವಾಮಿಯ…
Read More » - Breaking News
‘ಶ್ರೀ ಕ್ಷೇತ್ರ ಧರ್ಮಸ್ಥಳ’ಕ್ಕೆ ಬರುವ ಭಕ್ತರಿಗೆ ಮುಖ್ಯ ಮಾಹಿತಿ : ಆಡಳಿತ ಮಂಡಳಿಯಿಂದ ಮಹತ್ವದ ಸೂಚನೆ
ಆಕ್ಟೋಬರ್ 25ರಮಂಗಳವಾರದಂದು ಸೂರ್ಯಗ್ರಹಣ ಆವರಿಸಲಿರುವ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಆಗಲಿದ್ದು , ಭಕ್ತರು ಸಹಕರಿಸಬೇಕಾಗಿ ಕೋರಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರದಂದು ಮಧ್ಯಾಹ್ನದವರೆಗೆ…
Read More »
